25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

ಪಟ್ರಮೆ ವ್ಯಾಪ್ತಿಯ ಶಕ್ತಿ ಕೇಂದ್ರದಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು, ಶಕ್ತಿಕೇಂದ್ರದ ಅಧ್ಯಕ್ಷರು, ಸದಸ್ಯರು, ಪಟ್ರಮೆ ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!