25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

ಬಂದಾರು ದರ್ಗಾ ಶರೀಫ್ ಬಟ್ಲಡ್ಕದಲ್ಲಿ ಮತ ಪ್ರವಚನ ಹಾಗೂ ಉರೂಸ್ ಮುಬಾರಕ್ ಎ.16 ರಿಂದ ಪ್ರಾರಂಭಗೊಂಡು ಎ.19 ವರೆಗೆ ನಡೆಯಲಿದ್ದು ಇದರ ಅಂಗವಾಗಿ ಎ.16ರಂದು ಉರೂಸ್ ಕಾರ್ಯಕ್ರಮ ನಡೆಯಿತು.

ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ಯವರು ಮುಖ್ಯ ಪ್ರಭಾಷಣ ಮಾಡಿದರು.

Related posts

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya
error: Content is protected !!