September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

ಬಂದಾರು ದರ್ಗಾ ಶರೀಫ್ ಬಟ್ಲಡ್ಕದಲ್ಲಿ ಮತ ಪ್ರವಚನ ಹಾಗೂ ಉರೂಸ್ ಮುಬಾರಕ್ ಎ.16 ರಿಂದ ಪ್ರಾರಂಭಗೊಂಡು ಎ.19 ವರೆಗೆ ನಡೆಯಲಿದ್ದು ಇದರ ಅಂಗವಾಗಿ ಎ.16ರಂದು ಉರೂಸ್ ಕಾರ್ಯಕ್ರಮ ನಡೆಯಿತು.

ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ ಯವರು ಮುಖ್ಯ ಪ್ರಭಾಷಣ ಮಾಡಿದರು.

Related posts

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!