24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

ಬೆಳ್ತಂಗಡಿ ವಿದಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ರವರನ್ನು ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ರಮಾನಾಥ ರೈ, ರಕ್ಷಿತ್ ಶಿವರಾಮ್ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ರವರು ನೇಮಕ ಮಾಡಿದ್ದಾರೆ.


ಖಾಲಿದ್ ಪುಲಾಬೆಯವರು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ, ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ, ಪಡ್ಡಂದಡ್ಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ, ನೂರುಲ್ ಹುದಾ ಜುಮ್ಮಾ ಮಸೀದಿಯ ಮಾಜಿ ಗೌರವಾದ್ಯಕ್ಷರಾಗಿ, ಜಮೀಯತುಲ್ ಫಲಾಹ್ ಬೆಳ್ತಂಗಡಿಯ ಉಪಾದ್ಯಕ್ಷರಾಗಿ, ಕರ್ನಾಟಕ ಮುಸ್ಲಿಮ್ ಜಮಾಅತ್ ತಾಲೂಕು ಸಂಯೋಜಕರಾಗಿ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.

Related posts

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya
error: Content is protected !!