April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಎ.16 ರಂದು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು.

ಶಿಬಿರದಲ್ಲಿ ತಾಲೂಕಿನ ನಗರ ಪುನರ್ ವಸತಿ ಕಾರ್ಯಕರ್ತರಾದ ಫೌಝಿಯಾ ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರಾದ ರಂಜನ್ ವೇಣೂರು ಗ್ರಾಮ ಪಂಚಾಯತ್ , ತ್ರಿಪುಣ್ಯ ಪಟ್ರಮೆ ಗ್ರಾಮ ಪಂಚಾಯತ್ , ಗೀತಾ ಬಾರ್ಯ ಗ್ರಾಮ ಪಂಚಾಯತ್ , ಸೌಮ್ಯ ಹೊಸಂಗಡಿ ಗ್ರಾಮ ಪಂಚಾಯತ್ , ಸುಜಾತ ಆರಂಬೋಡಿ ಗ್ರಾಮ ಪಂಚಾಯತ್ , ದೀಕ್ಷಿತ ಪಡಂಗಡಿ ಗ್ರಾಮ ಪಂಚಾಯತ್, ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕರಿಸಿದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya
error: Content is protected !!