25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ರೆಖ್ಯ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಶಕ್ತಿಕೇಂದ್ರ ಅಧ್ಯಕ್ಷರಾದ ಚೇತನ್, ಜೆಡಿಎಸ್ ಪಕ್ಷದ ಮುಖಂಡರಾದ ವಸಂತ ಗುಡ್ರಾಡಿ, ಹಿರಿಯರಾದ ಮಂಜುನಾಥ ಗೌಡ ಕೈಕುರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯಾ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
error: Content is protected !!