23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33) ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಎ.17) ನಿಧನರಾದರು.

ಬೆಳ್ತಂಗಡಿಯ ನ್ಯಾಯವಾದಿ ಸಂತೋಷ್ ಕುಮಾರ್ ರವರ ಸಹಾಯಕ ನ್ಯಾಯವಾದಿಯಾಗಿ ಕಳೆದ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
error: Content is protected !!