July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33) ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಎ.17) ನಿಧನರಾದರು.

ಬೆಳ್ತಂಗಡಿಯ ನ್ಯಾಯವಾದಿ ಸಂತೋಷ್ ಕುಮಾರ್ ರವರ ಸಹಾಯಕ ನ್ಯಾಯವಾದಿಯಾಗಿ ಕಳೆದ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಪರಪ್ಪು: ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಉರೂಸ್ ಮುಬಾರಕ್

Suddi Udaya
error: Content is protected !!