22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ. 16ರಂದು ಬೆಳಿಗ್ಗೆ ದತ್ತಯಾಗ, ಮಧ್ಯಾಹ್ನ ಆಂಜನೇಯ ದೇವರಿಗೆ ಮತ್ತು ದತ್ತಾತ್ರೇಯ ಗುರುಗಳಿಗೆ ವಿಶೇಷ ಪೂಜೆ, ಸಂಜೆ ವಿವಿಧ ವೈದಿಕ ಕಾರ್ಯಕ್ರಮಗಳು, ರಾತ್ರಿ ದತ್ತಾತ್ರೇಯ ಮೂರ್ತಿ ಮತ್ತು ಆಂಜನೇಯ ದೇವರ ಮೂರ್ತಿ ಬಲಿಮೂರ್ತಿ ಉತ್ಸವ ನಂತರ ಶ್ರೀ ಹನುಮಾನ್ ರಥೋತ್ಸವ ನಡೆಯಿತು.

ಇಂದು (ಎ.17) ರಾಮನವಮಿ ಬೆಳಿಗ್ಗೆ ಸಹಸ್ರ ನಾಮ ಹೋಮ, ಶ್ರೀ ರಾಮ ತಾರಕ ಮಂತ್ರ ಯಜ್ಞ ಮಂಗಳಂ ನಡೆಯಿತು. ಮದ್ಯಾಹ್ನ ಹಗಲು ಉತ್ಸವ ರಾತ್ರಿ ಶ್ರೀ ಬಲಿ, ಭೂತ ಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಂತರ ಮಹಾ ಬ್ರಹ್ಮ ರಥೋತ್ಸವ ನಡೆಯಲಿದೆ.

Related posts

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!