37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

ಬೆಳ್ತಂಗಡಿ ವಿದಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ರವರನ್ನು ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ರಮಾನಾಥ ರೈ, ರಕ್ಷಿತ್ ಶಿವರಾಮ್ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ರವರು ನೇಮಕ ಮಾಡಿದ್ದಾರೆ.


ಖಾಲಿದ್ ಪುಲಾಬೆಯವರು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ, ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ, ಪಡ್ಡಂದಡ್ಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ, ನೂರುಲ್ ಹುದಾ ಜುಮ್ಮಾ ಮಸೀದಿಯ ಮಾಜಿ ಗೌರವಾದ್ಯಕ್ಷರಾಗಿ, ಜಮೀಯತುಲ್ ಫಲಾಹ್ ಬೆಳ್ತಂಗಡಿಯ ಉಪಾದ್ಯಕ್ಷರಾಗಿ, ಕರ್ನಾಟಕ ಮುಸ್ಲಿಮ್ ಜಮಾಅತ್ ತಾಲೂಕು ಸಂಯೋಜಕರಾಗಿ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.

Related posts

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya
error: Content is protected !!