23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ‌ ಪರಿಷತ್ ಭಜರಂಗದಳ ಮದ್ದಡ್ಕ ಇದರ ವತಿಯಿಂದ ಎ 17ರಂದು ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ಸೂರ್ಯೋದಯದಿಂದ- ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಬೆಳಿಗ್ಗೆ ರಘರಾಮ್ ಭಟ್ ಮಠ ಇವರ ನೇತ್ರತ್ವದಲ್ಲಿ ಗಣಹೋಮ ವೈದಿಕ ವಿಧಾನಗಳು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು .ವಿಶ್ವ‌ ಹಿಂದೂ ಪರಿಷತ್ ಹಾಗೂ ಭಜರಂಗದಳ ಇದರ ಪಧಾದಿಕಾರಿಗಳು ಉಪಸ್ಥಿತರಿದ್ದರು

Related posts

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya
error: Content is protected !!