23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ರೆಖ್ಯ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಶಕ್ತಿಕೇಂದ್ರ ಅಧ್ಯಕ್ಷರಾದ ಚೇತನ್, ಜೆಡಿಎಸ್ ಪಕ್ಷದ ಮುಖಂಡರಾದ ವಸಂತ ಗುಡ್ರಾಡಿ, ಹಿರಿಯರಾದ ಮಂಜುನಾಥ ಗೌಡ ಕೈಕುರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯಾ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya
error: Content is protected !!