July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

ಉಜಿರೆ: ಇಲ್ಲಿಯ ಪೆರ್ಲ ನಿವಾಸಿ, ಲೋಕೋಪಯೋಗಿ ಇಲಾಖೆ ನಿವೃತ್ತ ನೌಕರ ಕೃಷ್ಣಪ್ಪ ಪೂಜಾರಿ(72)ರವರು ಎ.17ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಕುಸುಮಾವತಿ, ಪುತ್ರ ಕಿಶೋರ್, ಪುತ್ರಿಯರಾದ ವಿಶಾಲಾ, ರೇಖಾ , ಪೂರ್ಣಿಮಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya
error: Content is protected !!