March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya
error: Content is protected !!