September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!