July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

Suddi Udaya
error: Content is protected !!