July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

ಬೆಳ್ತಂಗಡಿ; ದೇಶದಲ್ಲಿ ಸಿಗುತ್ತಿರುವುದು ಒಂದೇ ಗ್ಯಾರೆಂಟಿ ಅದು ಮೋದಿಯ ಗ್ಯಾರೆಂಟಿ. ಜನರು ನಂಬಬಹುದಾದ ಏಕೈಕ ಗ್ಯಾರೆಂಟಿ ಅದು ಪ್ರಧಾನಿ ಮೋದಿಯವರ ಗ್ಯಾರೆಂಟಿ. ಅಂತಹ ಮೋದಿಯನ್ನು ಮೂರನೆಯ ಬಾರಿ ಪ್ರಧಾನಿ ಮಾಡಲು ನಾವೆಲ್ಲರೂ ಬಿಜೆಪಿಯ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಲು ಶಾಸಕ ಹರೀಶ್ ಪೂಂಜ ಕರೆ ನೀಡಿದರು.


ಅವರು ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಭೇಟಿ ನೀಡಿ ಅಭೂತಪೂರ್ವವಾಗಿ ಗೆಲ್ಲಿಸುವಂತೆ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಹಾಗೂ ಪ್ರಮುಖರು ಇದ್ದರು

Related posts

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya
error: Content is protected !!