July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

ಬೆಳ್ತಂಗಡಿ: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು (ಏ.18) ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಹಾಗೂ ಸಿಬ್ಬಂದಿ ಹಾಜರಿದ್ದರು.

Related posts

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!