ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

ಬಂದಾರು ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭ ಪ್ರಯುಕ್ತ 2ನೇ ದಿನವಾದ ಎ.17 ರಂದು ಬೆಳ್ತಂಗಡಿ ಸಂಯುಕ್ತ ಖಾಝಿ ಯವರ ನೇತೃತ್ವದಲ್ಲಿ ದುವಾಶೀರ್ವಚನ ನಡೆಸಿದರು.


ಮುಖ್ಯ ಪ್ರಭಾಷಣ ಲಾಯಿಲ ಜುಮಾ ಮಸೀದಿ ಖತೀಬ್ ಹಂಝ ಮದನಿ ಮುಖ್ಯ ಪ್ರಭಾಷಣ ನಡೆಸಿದರು.

ಸ್ಥಳೀಯ ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ, ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ , ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ, ಮನ್ಸೂರ್ ಅದನಿ ಅಲ್ ಮುಈನಿ ಅಬ್ಬಾಸ್ ಬಟ್ಲಡ್ಕ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಂದಾರು ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು

Related posts

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya
error: Content is protected !!