23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

ಮುಂಡಾಜೆ ಗ್ರಾಮದ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿತು. ಬೆಂಕಿ ಇನ್ನಷ್ಟು ಹರಡುತ್ತಿದ್ದರೆ ಸಮೀಪದ ಮನೆಗಳಿಗೆ ಹಾಗೂ ತೋಟಗಳಿಗೆ ಹೆಚ್ಚಿನ ಹಾನಿ ಉಂಟಾಗುತ್ತಿತ್ತು.

Related posts

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya
error: Content is protected !!