25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ, ಕರಾಯ, ತೆಕ್ಕಾರು, ಬಾರ್ಯ, ತಣ್ಣೀರುಪoತ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು,

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ, ಜನಪ್ರತಿನಿಧಿನಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya
error: Content is protected !!