September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ, ಕರಾಯ, ತೆಕ್ಕಾರು, ಬಾರ್ಯ, ತಣ್ಣೀರುಪoತ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು,

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ, ಜನಪ್ರತಿನಿಧಿನಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!