25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ, ಕರಾಯ, ತೆಕ್ಕಾರು, ಬಾರ್ಯ, ತಣ್ಣೀರುಪoತ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು,

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ, ಜನಪ್ರತಿನಿಧಿನಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!