29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya
error: Content is protected !!