22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya
error: Content is protected !!