23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

ಬಂದಾರು ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭ ಪ್ರಯುಕ್ತ 2ನೇ ದಿನವಾದ ಎ.17 ರಂದು ಬೆಳ್ತಂಗಡಿ ಸಂಯುಕ್ತ ಖಾಝಿ ಯವರ ನೇತೃತ್ವದಲ್ಲಿ ದುವಾಶೀರ್ವಚನ ನಡೆಸಿದರು.


ಮುಖ್ಯ ಪ್ರಭಾಷಣ ಲಾಯಿಲ ಜುಮಾ ಮಸೀದಿ ಖತೀಬ್ ಹಂಝ ಮದನಿ ಮುಖ್ಯ ಪ್ರಭಾಷಣ ನಡೆಸಿದರು.

ಸ್ಥಳೀಯ ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ, ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ , ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ, ಮನ್ಸೂರ್ ಅದನಿ ಅಲ್ ಮುಈನಿ ಅಬ್ಬಾಸ್ ಬಟ್ಲಡ್ಕ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಂದಾರು ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya
error: Content is protected !!