25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

ಮುಂಡಾಜೆ ಗ್ರಾಮದ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿತು. ಬೆಂಕಿ ಇನ್ನಷ್ಟು ಹರಡುತ್ತಿದ್ದರೆ ಸಮೀಪದ ಮನೆಗಳಿಗೆ ಹಾಗೂ ತೋಟಗಳಿಗೆ ಹೆಚ್ಚಿನ ಹಾನಿ ಉಂಟಾಗುತ್ತಿತ್ತು.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya
error: Content is protected !!