23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯ ದ ಕೊಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ ಬಲ್ಲೋಲಿಗುತ್ತು, ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ ಪಾರ್ಶ್ವನಾಥ ಬಂಗ ಸಾಲ್ಯಾರ ಗುತ್ತು , ಪ್ರಧಾನ ಕಾರ್ಯದರ್ಶಿ ಸುಂದರ ಪೂಜಾರಿ ಕೊಳ್ಳೋಟ್ಟು ಗುತ್ತು, ಕೋಶಾಧಿಕಾರಿ ಪ್ರಕಾಶ್ ಕುಮಾರ್ ಜೈನ್ ಹೊಸಮನೆ ಗುತ್ತು, ಜೊತೆ ಕಾರ್ಯದರ್ಶಿಗಳಾದ ರವಿ ಪೂಜಾರಿ, ಸದಸ್ಯರಾದ ಜಿನೇಶ್ಚಂದ್ರ ಬಲ್ಲಾಳ್ ಮೂಡುಬೈಲು ಗುತ್ತು, ರಾಜು ಶೆಟ್ಟಿ, ಮಂಜಪ್ಪ ಪೂಜಾರಿ, ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷ ಕಿಟ್ಟಣ್ಣ ಆಚಾರ್ಯ, ಕೊಕ್ರಾಡಿ, ಸಾವ್ಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ನಿಧಿ ಶಶಿಧರ್ ಕುಲಾಲ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya
error: Content is protected !!