25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

ಉಜಿರೆ: ಇಲ್ಲಿಯ ಪೆರ್ಲ ನಿವಾಸಿ, ಲೋಕೋಪಯೋಗಿ ಇಲಾಖೆ ನಿವೃತ್ತ ನೌಕರ ಕೃಷ್ಣಪ್ಪ ಪೂಜಾರಿ(72)ರವರು ಎ.17ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಕುಸುಮಾವತಿ, ಪುತ್ರ ಕಿಶೋರ್, ಪುತ್ರಿಯರಾದ ವಿಶಾಲಾ, ರೇಖಾ , ಪೂರ್ಣಿಮಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya
error: Content is protected !!