25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿ: ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಮಾಜಿ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್, ನಿತಿನ್, ಪ್ರಕಾಶ್, ಹರ್ಷಿತ್ ಪೂಜಾರಿ, ಪ್ರಶಾಂತ್ ಪೂಜಾರಿ ಮತ್ತು ಸುರೇಶ್ ರವರುಗಳು ಬಿಜೆಪಿ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೇಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೆ ಕೆ ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಲೋಕೇಶ್ವರಿ ವಿನಯಚಂದ್ರ, ಉಮಾವತಿ ದೇಜಪ್ಪ ಗೌಡ, ಉಷಾ ಶರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!