23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ, ಕರಾಯ, ತೆಕ್ಕಾರು, ಬಾರ್ಯ, ತಣ್ಣೀರುಪoತ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು,

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ, ಜನಪ್ರತಿನಿಧಿನಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya
error: Content is protected !!