July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಲೋಕಸಭಾ ಚುನಾವಣೆ ಪ್ರಯುಕ್ತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಪರವಾಗಿ ಕಣಿಯೂರು ಮಹಾಶಕ್ತಿ ಕೇಂದ್ರದ,ಉರುವಾಲು, ಕಣಿಯೂರು,ಬಂದಾರು, ಮೊಗ್ರು ಇಳಂತಿಲ, ಕರಾಯ, ತೆಕ್ಕಾರು, ಬಾರ್ಯ, ತಣ್ಣೀರುಪoತ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು,

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿ, ಜನಪ್ರತಿನಿಧಿನಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya
error: Content is protected !!