23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya
error: Content is protected !!