25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!