22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!