September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

ಪಡಂಗಡಿ: ಮದ್ದಡ್ಕ ಪಡಂಗಡಿ ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಎಂಬಲ್ಲಿ ಕಲ್ಲು ಲೋಡು ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ಮೇಲಕ್ಕೆ ಬರುತ್ತಿದ್ಧಾಗ ಚಾಲಕನ ನಿಯಂತ್ರಣ ತಪ್ಪಿ ರೀವರ್ಸ ಬಂದು ಹೊಂಡಕ್ಕೆ ಬಿದ್ದ ಘಟನೆ ಎ 18 ರಂದು ನಡೆದಿದೆ.

ಲಾರಿಯಲ್ಲಿದ್ದವರು ಹಾರಿ ಜೀವಪಾಯದಿಂದ ಪಾರಾಗಿದ್ದಾರೆ

Related posts

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya
error: Content is protected !!