ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

ಬಂದಾರು ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭ ಪ್ರಯುಕ್ತ 2ನೇ ದಿನವಾದ ಎ.17 ರಂದು ಬೆಳ್ತಂಗಡಿ ಸಂಯುಕ್ತ ಖಾಝಿ ಯವರ ನೇತೃತ್ವದಲ್ಲಿ ದುವಾಶೀರ್ವಚನ ನಡೆಸಿದರು.


ಮುಖ್ಯ ಪ್ರಭಾಷಣ ಲಾಯಿಲ ಜುಮಾ ಮಸೀದಿ ಖತೀಬ್ ಹಂಝ ಮದನಿ ಮುಖ್ಯ ಪ್ರಭಾಷಣ ನಡೆಸಿದರು.

ಸ್ಥಳೀಯ ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ ಜನರಲ್ ಮೇನೇಜರ್ ಅಬೂಸ್ವಾಲಿಹ್ ಸಖಾಫಿ, ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ , ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ, ಮನ್ಸೂರ್ ಅದನಿ ಅಲ್ ಮುಈನಿ ಅಬ್ಬಾಸ್ ಬಟ್ಲಡ್ಕ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಂದಾರು ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು

Related posts

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ಯು.ಎಸ್. ಆಟೋ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!