March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ಅವರು ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಕೆಲ ವಷ೯ ಮೀರಾ ಲ್ಯಾಬ್ ನನ್ನು ನಡೆಸಿದ್ದರು.


ಮೃತರು ಪತ್ನಿ ನಸ್೯ ಆಗಿರುವ ಮೇರಿ, ಪುತ್ರ ಪವನ್ ಮೇಲಟ್ , ಪುತ್ರಿ ಪಾವನ ಮೇಲಟ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya
error: Content is protected !!