July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ದೇವಸ್ಥಾನದವರೆಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ.

Related posts

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya
error: Content is protected !!