24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya
error: Content is protected !!