ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya
error: Content is protected !!