25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya
error: Content is protected !!