25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya
error: Content is protected !!