30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya
error: Content is protected !!