25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ದೇವಸ್ಥಾನದವರೆಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!