April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ದೇವಸ್ಥಾನದವರೆಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
error: Content is protected !!