38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ರೋಟರಿ ಕ್ಲಬ್ ವತಿಯಿಂದ ಬುಹುಮುಖಿ ಸಮಾಜ ಸೇವೆ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!