ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya
error: Content is protected !!