25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!