September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

ಕೊಕ್ಕಡ ಪರಿಸರದಲ್ಲಿ ಎ.18 ರಂದು ಸುರಿದ ಗಾಳಿ ಮಳೆಗೆ ಮನೆ ಹಂಚು, ಸೀಟು ಹಾರಿ ಹೋದ ಘಟನೆ ನಡೆದಿದೆ.

ಕೊಕ್ಕಡ ಮಲ್ಲಿಗೆಮಾಜಲು ರುಕ್ಮಯ್ಯ ಮಡಿವಾಳ ಇವರ ಮನೆಯ ಹಂಚು, ಸೀಟುಗಳು ಹಾರಿ ಹೋಗಿದ್ದು,, ಮಲ್ಲಿಗೆಮಾಜಲು ಮೋಹಿನಿ ಮಡಿವಾಳ ರವರ ಮನೆಯಲ್ಲಿ ಸೀಟುಗಳು ಧರೆಗೆ ಬಿದ್ದು ಪುಡಿ ಪುಡಿಯಾಗಿದೆ, ಇನ್ನು ಹಲವಡೆ ಅಡಿಕೆ ಗಿಡಗಳು ಧರೆಗೆ ಉರುಳಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!